23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ. ಇಲ್ಲಿ ಆ. 2 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಎಸ್ ಡಿ ಎಮ್ ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಡಾlರವೀಶ್ ಪಡುಮಲೆ ದೀಪ ಬೆಳಗಿಸಿ ಚೆನ್ನ ಮನೆ ಆಟವನ್ನು ಆಡುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ತುಳುನಾಡಿನ ಆಚಾರ ವಿಚಾರ ಪದ್ಧತಿ ಹಾಗೂ ನಮ್ಮ ಹಿರಿಯರ ಜೀವನ ಶೈಲಿ ಜೊತೆಗೆ ನಡೆದು ಬಂದಂತಹ ವಿಚಾರವನ್ನು ಮಕ್ಕಳಿಗೆ ತಿಳಿ ಹೇಳಿದರು.


ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ಬುಬಕರ್, ಉಪಾಧ್ಯಕ್ಷೆ ಶ್ರೀಮತಿ ಪ್ರತಿಮ ಹಾಗೂ ಕೃಷ್ಣ ಪ್ರಸಾದ್ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯೆ ಶ್ರೀಮತಿ ಶೀಲಾ ಉಪಸ್ಥಿತರಿದ್ದರು.

ಸಭಾ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಶಿಕ್ಷಕರ ರಕ್ಷಕ ಸಂಘದ ಸದಸ್ಯರು ಉಪಸಿತರಿದ್ದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಜ್ಯೋತಿ ಸ್ವಾಗತಿಸಿ ಶ್ರೀಮತಿ ಸಮತಾ ವಂದಿಸಿ. ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!