September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಆ.17ರಂದು ಶಿಬರಾಜೆ ಪಾದೆ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಈ ಸಂದರ್ಭದ ಲ್ಲಿ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷ ಸಂತೋಷ್ ಜೈನ್, ಗೌರವಾಧ್ಯಕ್ಷ ಟಿ ಎಸ್ ನಿತ್ಯಾನಂದ ರೈ, ಕಾರ್ಯದರ್ಶಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿ ಅಕ್ಷತ್ ರೈ, ಕೋಶಾಧಿಕಾರಿ ಕೆ ಶ್ರೀಧರ್ ರಾವ್, ಶ್ರೀ ದುರ್ಗಾ ಕ್ರೀಡಾ ಸಮಿತಿಯ ಅಧ್ಯಕ್ಷ ನಿತೀಶ್ ಬಟ್ಯಾಲ್, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಪಾದೆ ಟ್ರಸ್ಟ್ ನ ಅಧ್ಯಕ್ಷ ವಿನೋದ್ ಎಸ್, ವೀರೇಂದ್ರ ಜೈನ್, ಉಪಸ್ಥಿತರಿದ್ದರು.

Related posts

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ನಿಡ್ಲೆ: ಸತ್ಯನಾರಾಯಣ ರಾವ್ ರವರ ತೋಟಕ್ಕೆ ನುಗ್ಗಿದ ಕಾಡಾನೆ: ಬಾಳೆ ಗಿಡಗಳಿಗೆ ಹಾನಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!