March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

ಮೂಡಬಿದ್ರೆ: ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಮೂಡಬಿದ್ರಿ, ಇದರ 2025-26 ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ ವೇಣೂರು, ಪ್ರ.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ,ಉಪಾಧ್ಯಕ್ಷರಾಗಿ ರತ್ನಾಕರ ಎಂ, ಸುಶಾಂತ್ ಜಿ ಹೆಗ್ಡೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ನಿರ್ದೇಶಕರಾಗಿ ಉಮೇಶ್ ವಿ ಹೆಗ್ಡೆ ಸಮೃದ್ಧಿ ಹೌಸ್, ಸುಂದರ ಹೆಗ್ಡೆ ಸೌರಸೌಧ, ಮೂಡುಕೋಡಿ, ದಯಾನಂದ ಹೆಗ್ಡೆ ಕೊಜಂಬೆ, ಕಾಶಿಪಟ್ಣ, ರಾಘವ ಹೆಗ್ಡೆ ,ಹೆಗ್ಡೆ ಮನೆ, ಮಾರ್ಪಡಿ, ಸುಕೇಶ್ ಎಸ್ ಹೆಗ್ಡೆ ಕುಂಜೆಕ್ಯಾರು ಮನೆ, ಕಡ್ತಲ, ಹರೀಶ್ ಹೆಗ್ಡೆ ದೇವಗಿರಿ ಮನೆ, ಮರೋಡಿ ಆಯ್ಕೆಯಾದರು.

ಕೆ. ನವೀನ ಚಂದ್ರ ಹೆಗ್ಡೆ ಕಾರ್ಕಳ ಚುನಾವನಾಧಿಕಾರಿಯಾಗಿ ಆಯ್ಕೆ ಪ್ರಕ್ರೀಯೆ ನಡೆಸಿದರು.

Related posts

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya
error: Content is protected !!