25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

ಮೂಡಬಿದ್ರೆ: ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಮೂಡಬಿದ್ರಿ, ಇದರ 2025-26 ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ ವೇಣೂರು, ಪ್ರ.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ,ಉಪಾಧ್ಯಕ್ಷರಾಗಿ ರತ್ನಾಕರ ಎಂ, ಸುಶಾಂತ್ ಜಿ ಹೆಗ್ಡೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ನಿರ್ದೇಶಕರಾಗಿ ಉಮೇಶ್ ವಿ ಹೆಗ್ಡೆ ಸಮೃದ್ಧಿ ಹೌಸ್, ಸುಂದರ ಹೆಗ್ಡೆ ಸೌರಸೌಧ, ಮೂಡುಕೋಡಿ, ದಯಾನಂದ ಹೆಗ್ಡೆ ಕೊಜಂಬೆ, ಕಾಶಿಪಟ್ಣ, ರಾಘವ ಹೆಗ್ಡೆ ,ಹೆಗ್ಡೆ ಮನೆ, ಮಾರ್ಪಡಿ, ಸುಕೇಶ್ ಎಸ್ ಹೆಗ್ಡೆ ಕುಂಜೆಕ್ಯಾರು ಮನೆ, ಕಡ್ತಲ, ಹರೀಶ್ ಹೆಗ್ಡೆ ದೇವಗಿರಿ ಮನೆ, ಮರೋಡಿ ಆಯ್ಕೆಯಾದರು.

ಕೆ. ನವೀನ ಚಂದ್ರ ಹೆಗ್ಡೆ ಕಾರ್ಕಳ ಚುನಾವನಾಧಿಕಾರಿಯಾಗಿ ಆಯ್ಕೆ ಪ್ರಕ್ರೀಯೆ ನಡೆಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya
error: Content is protected !!