23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಾಲಾಡಿ :ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಭಜನಾ ಮಂದಿರದ ಗೌರವಾಧ್ಯಕ್ಷ ರಾಧಾಕೃಷ್ಣ ಅಂಬೆಟ್ಟು ಮತ್ತು ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಲೀಲಾವತಿ ವಸಂತ ಪೂಜಾರಿ ಮೂಡಳಿಕೆ, ಅಧ್ಯಕ್ಷ ಸುದೀಪ್ ಕುಲಾಲ್ ಭಂಡಾರದ ಕೊಟ್ಯ ಸಬರಬೈಲು ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪ್ರಭು ಪಣಕಜೆ, ಕೋಶಾಧಿಕಾರಿ ಮನೋಜ್ ಕೋಟ್ಯಾನ್, ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರಾದ ಶ್ರೀಮತಿ ಅಶ್ವಿನಿ ನಾಯಕ್, ಉದಯ ಪ್ರಸಾದ್ ಕುಲಾಲ್, ಪದ್ಮನಾಭ ಕುಲಾಲ್, ಶ್ರೀಧರ ಕುಲಾಲ್, ಪ್ರವೀಣ್ ಕುಮಾರ್, ದಿನೇಶ್ ಕುಲಾಲ್, ವಿಕಾಸ್, ಅಭಿಲಾಷ್ ಆಚಾರ್ಯ, ಭಜನಾ ತಂಡದ ಗುರುಗಳಾದ ಶ್ರೀ ಜನಾರ್ಧನ ಉಜಿರೆ ಹಾಗೂ ಭಜನಾ ಮಂಡಳಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya
error: Content is protected !!