July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಾಲಾಡಿ :ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಭಜನಾ ಮಂದಿರದ ಗೌರವಾಧ್ಯಕ್ಷ ರಾಧಾಕೃಷ್ಣ ಅಂಬೆಟ್ಟು ಮತ್ತು ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಲೀಲಾವತಿ ವಸಂತ ಪೂಜಾರಿ ಮೂಡಳಿಕೆ, ಅಧ್ಯಕ್ಷ ಸುದೀಪ್ ಕುಲಾಲ್ ಭಂಡಾರದ ಕೊಟ್ಯ ಸಬರಬೈಲು ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪ್ರಭು ಪಣಕಜೆ, ಕೋಶಾಧಿಕಾರಿ ಮನೋಜ್ ಕೋಟ್ಯಾನ್, ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರಾದ ಶ್ರೀಮತಿ ಅಶ್ವಿನಿ ನಾಯಕ್, ಉದಯ ಪ್ರಸಾದ್ ಕುಲಾಲ್, ಪದ್ಮನಾಭ ಕುಲಾಲ್, ಶ್ರೀಧರ ಕುಲಾಲ್, ಪ್ರವೀಣ್ ಕುಮಾರ್, ದಿನೇಶ್ ಕುಲಾಲ್, ವಿಕಾಸ್, ಅಭಿಲಾಷ್ ಆಚಾರ್ಯ, ಭಜನಾ ತಂಡದ ಗುರುಗಳಾದ ಶ್ರೀ ಜನಾರ್ಧನ ಉಜಿರೆ ಹಾಗೂ ಭಜನಾ ಮಂಡಳಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!