ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಾಲಾಡಿ :ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಭಜನಾ ಮಂದಿರದ ಗೌರವಾಧ್ಯಕ್ಷ ರಾಧಾಕೃಷ್ಣ ಅಂಬೆಟ್ಟು ಮತ್ತು ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಲೀಲಾವತಿ ವಸಂತ ಪೂಜಾರಿ ಮೂಡಳಿಕೆ, ಅಧ್ಯಕ್ಷ ಸುದೀಪ್ ಕುಲಾಲ್ ಭಂಡಾರದ ಕೊಟ್ಯ ಸಬರಬೈಲು ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪ್ರಭು ಪಣಕಜೆ, ಕೋಶಾಧಿಕಾರಿ ಮನೋಜ್ ಕೋಟ್ಯಾನ್, ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರಾದ ಶ್ರೀಮತಿ ಅಶ್ವಿನಿ ನಾಯಕ್, ಉದಯ ಪ್ರಸಾದ್ ಕುಲಾಲ್, ಪದ್ಮನಾಭ ಕುಲಾಲ್, ಶ್ರೀಧರ ಕುಲಾಲ್, ಪ್ರವೀಣ್ ಕುಮಾರ್, ದಿನೇಶ್ ಕುಲಾಲ್, ವಿಕಾಸ್, ಅಭಿಲಾಷ್ ಆಚಾರ್ಯ, ಭಜನಾ ತಂಡದ ಗುರುಗಳಾದ ಶ್ರೀ ಜನಾರ್ಧನ ಉಜಿರೆ ಹಾಗೂ ಭಜನಾ ಮಂಡಳಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!