September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

ಬೆಳ್ತಂಗಡಿ: ಬೆಂಗಳೂರು ಜೈ ತುಲುನಾಡ್ ಇದರ ಸಹಯೋಗದೊಂದಿಗೆ ತುಲುನಾಡ ಆಟಿ ಬೆಂಗಳೂರು ಮೂಲ್ಕಿ ಸುಂದ‌ರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆ. 3 ರಂದು ವಿಜೃಂಬಣೆಯಿಂದ ನಡೆಯಿತು.

ಈ ವೇಳೆ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಯುವ ನಾಯಕ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿಯಾಗಿ ಕಾರ್ಯಕ್ರಮದ ಯಶಸ್ವಿ ಗೆ ಸಂಪೂರ್ಣ ಸಹಕಾರ ನೀಡಿದರು.

Related posts

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya
error: Content is protected !!