September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಡಂತ್ಯಾರು ಇದರ ವತಿಯಿಂದ ಆ.27 ರಿಂದ 30ರವರೆಗೆ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ. 03 ರಂದು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya
error: Content is protected !!