July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಶ್ರೀ ಸ್ಟಾರ್ ಮಹಿಳಾ ಮಂಡಲ ಇದರ ವತಿಯಿಂದ ಜರಗುವ 33ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಸಂಘದ ಸ್ಥಾಪಕ ಉಪಾಧ್ಯಕ್ಷ ಶಾಂತಿರಾಜ್ ಜೈನ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯುವಕ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಕ್ರೀಡಾ ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ ಸಿರಿಮಜಲು, ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಗೀತಾ ಮುಗುಳಿ, ಜತೆ ಕಾರ್ಯದರ್ಶಿ ಶ್ರೀಮತಿ ಗೀತಾ ಗಣೇಶ್ ಶೆಟ್ಟಿ ಸಿರಿಮಜಲು, ಶ್ರೀಮತಿ ನಳಿನಿ ಗುಂಪಲಾಜೆ, ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಜು.4: ಚಾರ್ಮಾಡಿಯಲ್ಲಿ ಹೊಸ ಮಾರುತಿ ಸುಜುಕಿ ಅರೆನಾ ಸ್ಯಾಟಲೈಟ್ ಶಾಖೆ ಆರಂಭ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya
error: Content is protected !!