September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

ಸಿದ್ದಕಟ್ಟೆ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಸಿದ್ದಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ, ಕಾಮಧೇನು ನಿಲಯ ಆಯ್ಕೆಯಾದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿರುವ ಇವರು ರೋಟರಿ ಕ್ಲಬ್ ಲೊರೊಟ್ಟೊ ಹಿಲ್ಸ್ ಬಂಟ್ವಾಳ ಇದರ ಡೈರೆಕ್ಟರ್ ಆಗಿ, ಪೂಂಜ ಪಂಚದುರ್ಗಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ ಜೊತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಅಳದಂಗಡಿ: ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya
error: Content is protected !!