ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 11 ನೇ ಗುರುತಿನ ಪಕ್ಕದಲ್ಲಿ ಹೊಸ ಸ್ಥಳ ಪರಿಶೀಲನೆ ನಡೆಸಿದಾಗ ಆ.4 ರಂದು ಕಳೇಬರಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಎಸ್.ಐ.ಟಿಯಿಂದ ಕಾರ್ಯಾಚರಣೆ ಚುರುಕುಗೊಂಡಿದ್ದು. ಅವಶೇಷಗಳ ಮಹಜರು ಕಾರ್ಯ ನಡೆಯುತ್ತಿದೆ.
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 11 ನೇ ಗುರುತಿನ ಪಕ್ಕದಲ್ಲಿ ಹೊಸ ಸ್ಥಳ ಪರಿಶೀಲನೆ ನಡೆಸಿದಾಗ ಆ.4 ರಂದು ಕಳೇಬರಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಎಸ್.ಐ.ಟಿಯಿಂದ ಕಾರ್ಯಾಚರಣೆ ಚುರುಕುಗೊಂಡಿದ್ದು. ಅವಶೇಷಗಳ ಮಹಜರು ಕಾರ್ಯ ನಡೆಯುತ್ತಿದೆ.
