July 23, 2026
ನಿಧನವರದಿ

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

ಉಜಿರೆ: ಹಿರಿಯ ಯಕ್ಷಗಾನ ಕಲಾವಿದರು, ನಿವೃತ್ತ ದೈಹಿಕ ಶಿಕ್ಷಕರಾಗಿ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹಕರಾಗಿದ್ದ, ಧರ್ಮಸ್ಥಳ ಚಿಕ್ಕಮೇಳದ ಮೇಲುಸ್ತುವಾರಿಗಳಾಗಿದ್ದ ಎಸ್. ಬಿ. ನರೇಂದ್ರ ಕುಮಾರ್ (83ವ) ಆ.4ರಂದು ನಿಧನರಾಗಿದ್ದಾರೆ.

ಅಸೌಖ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಮಕ್ಕಳಾದ ಯಕ್ಷಗಾನ ಕಲಾವಿದ, ಪ್ರಾಧ್ಯಾಪಕ ಶೃತ ಕೀರ್ತಿರಾಜ, ಉದ್ಯಮಿ ಸಿದ್ಧಾಂತ ಕೀರ್ತಿರಾಜ ಮತ್ತು ಪುತ್ರಿ ಸುಪ್ರಿತಾ ರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಾಳೆ ಬೆಳಗ್ಗೆ 9ಗಂಟೆಗೆ ಗುರುವಾಯನಕೆರೆ ಬಸದಿಯಲ್ಲಿ ನಡೆಯಲಿದೆ.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya
error: Content is protected !!