September 6, 2026
ನಿಧನವರದಿ

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

ಉಜಿರೆ: ಹಿರಿಯ ಯಕ್ಷಗಾನ ಕಲಾವಿದರು, ನಿವೃತ್ತ ದೈಹಿಕ ಶಿಕ್ಷಕರಾಗಿ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹಕರಾಗಿದ್ದ, ಧರ್ಮಸ್ಥಳ ಚಿಕ್ಕಮೇಳದ ಮೇಲುಸ್ತುವಾರಿಗಳಾಗಿದ್ದ ಎಸ್. ಬಿ. ನರೇಂದ್ರ ಕುಮಾರ್ (83ವ) ಆ.4ರಂದು ನಿಧನರಾಗಿದ್ದಾರೆ.

ಅಸೌಖ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಮಕ್ಕಳಾದ ಯಕ್ಷಗಾನ ಕಲಾವಿದ, ಪ್ರಾಧ್ಯಾಪಕ ಶೃತ ಕೀರ್ತಿರಾಜ, ಉದ್ಯಮಿ ಸಿದ್ಧಾಂತ ಕೀರ್ತಿರಾಜ ಮತ್ತು ಪುತ್ರಿ ಸುಪ್ರಿತಾ ರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಾಳೆ ಬೆಳಗ್ಗೆ 9ಗಂಟೆಗೆ ಗುರುವಾಯನಕೆರೆ ಬಸದಿಯಲ್ಲಿ ನಡೆಯಲಿದೆ.

Related posts

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಸಿಬ್ಬಂದಿ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!