23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

ಬೆಳ್ತಂಗಡಿ: ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಲಾಗಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ ಅಧಿಕಾರಿಗಳು, ದೂರನ್ನು ಸೂಕ್ತ ಕ್ರಮಕ್ಕಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡುವಂತೆ ತಿಳಿಸಿರುತ್ತಾರೆ.

ಅದರಂತೆ ದೂರುದಾರರು ಆ.4 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡಿದ ದೂರರ್ಜಿಯನ್ನು 200/DPS/2025 ರಂತೆ ಸ್ವೀಕರಿಸಿಕೊಂಡಿದ್ದು, ಸದ್ರಿ ದೂರರ್ಜಿಯ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Related posts

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya
error: Content is protected !!