22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

ಬೆಳ್ತಂಗಡಿ: ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಲಾಗಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ ಅಧಿಕಾರಿಗಳು, ದೂರನ್ನು ಸೂಕ್ತ ಕ್ರಮಕ್ಕಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡುವಂತೆ ತಿಳಿಸಿರುತ್ತಾರೆ.

ಅದರಂತೆ ದೂರುದಾರರು ಆ.4 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡಿದ ದೂರರ್ಜಿಯನ್ನು 200/DPS/2025 ರಂತೆ ಸ್ವೀಕರಿಸಿಕೊಂಡಿದ್ದು, ಸದ್ರಿ ದೂರರ್ಜಿಯ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya
error: Content is protected !!