22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ. ಇಲ್ಲಿ ಆ. 2 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಎಸ್ ಡಿ ಎಮ್ ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಡಾlರವೀಶ್ ಪಡುಮಲೆ ದೀಪ ಬೆಳಗಿಸಿ ಚೆನ್ನ ಮನೆ ಆಟವನ್ನು ಆಡುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ತುಳುನಾಡಿನ ಆಚಾರ ವಿಚಾರ ಪದ್ಧತಿ ಹಾಗೂ ನಮ್ಮ ಹಿರಿಯರ ಜೀವನ ಶೈಲಿ ಜೊತೆಗೆ ನಡೆದು ಬಂದಂತಹ ವಿಚಾರವನ್ನು ಮಕ್ಕಳಿಗೆ ತಿಳಿ ಹೇಳಿದರು.


ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ಬುಬಕರ್, ಉಪಾಧ್ಯಕ್ಷೆ ಶ್ರೀಮತಿ ಪ್ರತಿಮ ಹಾಗೂ ಕೃಷ್ಣ ಪ್ರಸಾದ್ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯೆ ಶ್ರೀಮತಿ ಶೀಲಾ ಉಪಸ್ಥಿತರಿದ್ದರು.

ಸಭಾ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಶಿಕ್ಷಕರ ರಕ್ಷಕ ಸಂಘದ ಸದಸ್ಯರು ಉಪಸಿತರಿದ್ದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಜ್ಯೋತಿ ಸ್ವಾಗತಿಸಿ ಶ್ರೀಮತಿ ಸಮತಾ ವಂದಿಸಿ. ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!