30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

ಮೂಡಬಿದ್ರೆ: ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಮೂಡಬಿದ್ರಿ, ಇದರ 2025-26 ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ ವೇಣೂರು, ಪ್ರ.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ,ಉಪಾಧ್ಯಕ್ಷರಾಗಿ ರತ್ನಾಕರ ಎಂ, ಸುಶಾಂತ್ ಜಿ ಹೆಗ್ಡೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ನಿರ್ದೇಶಕರಾಗಿ ಉಮೇಶ್ ವಿ ಹೆಗ್ಡೆ ಸಮೃದ್ಧಿ ಹೌಸ್, ಸುಂದರ ಹೆಗ್ಡೆ ಸೌರಸೌಧ, ಮೂಡುಕೋಡಿ, ದಯಾನಂದ ಹೆಗ್ಡೆ ಕೊಜಂಬೆ, ಕಾಶಿಪಟ್ಣ, ರಾಘವ ಹೆಗ್ಡೆ ,ಹೆಗ್ಡೆ ಮನೆ, ಮಾರ್ಪಡಿ, ಸುಕೇಶ್ ಎಸ್ ಹೆಗ್ಡೆ ಕುಂಜೆಕ್ಯಾರು ಮನೆ, ಕಡ್ತಲ, ಹರೀಶ್ ಹೆಗ್ಡೆ ದೇವಗಿರಿ ಮನೆ, ಮರೋಡಿ ಆಯ್ಕೆಯಾದರು.

ಕೆ. ನವೀನ ಚಂದ್ರ ಹೆಗ್ಡೆ ಕಾರ್ಕಳ ಚುನಾವನಾಧಿಕಾರಿಯಾಗಿ ಆಯ್ಕೆ ಪ್ರಕ್ರೀಯೆ ನಡೆಸಿದರು.

Related posts

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya
error: Content is protected !!