July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

ಮೂಡಬಿದ್ರೆ: ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಮೂಡಬಿದ್ರಿ, ಇದರ 2025-26 ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ ವೇಣೂರು, ಪ್ರ.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ,ಉಪಾಧ್ಯಕ್ಷರಾಗಿ ರತ್ನಾಕರ ಎಂ, ಸುಶಾಂತ್ ಜಿ ಹೆಗ್ಡೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ನಿರ್ದೇಶಕರಾಗಿ ಉಮೇಶ್ ವಿ ಹೆಗ್ಡೆ ಸಮೃದ್ಧಿ ಹೌಸ್, ಸುಂದರ ಹೆಗ್ಡೆ ಸೌರಸೌಧ, ಮೂಡುಕೋಡಿ, ದಯಾನಂದ ಹೆಗ್ಡೆ ಕೊಜಂಬೆ, ಕಾಶಿಪಟ್ಣ, ರಾಘವ ಹೆಗ್ಡೆ ,ಹೆಗ್ಡೆ ಮನೆ, ಮಾರ್ಪಡಿ, ಸುಕೇಶ್ ಎಸ್ ಹೆಗ್ಡೆ ಕುಂಜೆಕ್ಯಾರು ಮನೆ, ಕಡ್ತಲ, ಹರೀಶ್ ಹೆಗ್ಡೆ ದೇವಗಿರಿ ಮನೆ, ಮರೋಡಿ ಆಯ್ಕೆಯಾದರು.

ಕೆ. ನವೀನ ಚಂದ್ರ ಹೆಗ್ಡೆ ಕಾರ್ಕಳ ಚುನಾವನಾಧಿಕಾರಿಯಾಗಿ ಆಯ್ಕೆ ಪ್ರಕ್ರೀಯೆ ನಡೆಸಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!