July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

ಮೂಡಬಿದ್ರೆ: ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಮೂಡಬಿದ್ರಿ, ಇದರ 2025-26 ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ ವೇಣೂರು, ಪ್ರ.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ,ಉಪಾಧ್ಯಕ್ಷರಾಗಿ ರತ್ನಾಕರ ಎಂ, ಸುಶಾಂತ್ ಜಿ ಹೆಗ್ಡೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ನಿರ್ದೇಶಕರಾಗಿ ಉಮೇಶ್ ವಿ ಹೆಗ್ಡೆ ಸಮೃದ್ಧಿ ಹೌಸ್, ಸುಂದರ ಹೆಗ್ಡೆ ಸೌರಸೌಧ, ಮೂಡುಕೋಡಿ, ದಯಾನಂದ ಹೆಗ್ಡೆ ಕೊಜಂಬೆ, ಕಾಶಿಪಟ್ಣ, ರಾಘವ ಹೆಗ್ಡೆ ,ಹೆಗ್ಡೆ ಮನೆ, ಮಾರ್ಪಡಿ, ಸುಕೇಶ್ ಎಸ್ ಹೆಗ್ಡೆ ಕುಂಜೆಕ್ಯಾರು ಮನೆ, ಕಡ್ತಲ, ಹರೀಶ್ ಹೆಗ್ಡೆ ದೇವಗಿರಿ ಮನೆ, ಮರೋಡಿ ಆಯ್ಕೆಯಾದರು.

ಕೆ. ನವೀನ ಚಂದ್ರ ಹೆಗ್ಡೆ ಕಾರ್ಕಳ ಚುನಾವನಾಧಿಕಾರಿಯಾಗಿ ಆಯ್ಕೆ ಪ್ರಕ್ರೀಯೆ ನಡೆಸಿದರು.

Related posts

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya
error: Content is protected !!