ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

ಮೂಡಬಿದ್ರೆ: ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಮೂಡಬಿದ್ರಿ, ಇದರ 2025-26 ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ ವೇಣೂರು, ಪ್ರ.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ,ಉಪಾಧ್ಯಕ್ಷರಾಗಿ ರತ್ನಾಕರ ಎಂ, ಸುಶಾಂತ್ ಜಿ ಹೆಗ್ಡೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ನಿರ್ದೇಶಕರಾಗಿ ಉಮೇಶ್ ವಿ ಹೆಗ್ಡೆ ಸಮೃದ್ಧಿ ಹೌಸ್, ಸುಂದರ ಹೆಗ್ಡೆ ಸೌರಸೌಧ, ಮೂಡುಕೋಡಿ, ದಯಾನಂದ ಹೆಗ್ಡೆ ಕೊಜಂಬೆ, ಕಾಶಿಪಟ್ಣ, ರಾಘವ ಹೆಗ್ಡೆ ,ಹೆಗ್ಡೆ ಮನೆ, ಮಾರ್ಪಡಿ, ಸುಕೇಶ್ ಎಸ್ ಹೆಗ್ಡೆ ಕುಂಜೆಕ್ಯಾರು ಮನೆ, ಕಡ್ತಲ, ಹರೀಶ್ ಹೆಗ್ಡೆ ದೇವಗಿರಿ ಮನೆ, ಮರೋಡಿ ಆಯ್ಕೆಯಾದರು.

ಕೆ. ನವೀನ ಚಂದ್ರ ಹೆಗ್ಡೆ ಕಾರ್ಕಳ ಚುನಾವನಾಧಿಕಾರಿಯಾಗಿ ಆಯ್ಕೆ ಪ್ರಕ್ರೀಯೆ ನಡೆಸಿದರು.

Related posts

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

Suddi Udaya
error: Content is protected !!