September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ ಇದರ 38ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವದಾಸ್ ಶೆಟ್ಟಿ ಬಿರ್ಮನೊಟ್ಟು ಬಳಂಜ ದೇವಸ್ಥಾನದಲ್ಲಿ ಆ. 4 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಯುವ ಉದ್ಯಮಿ ಗುರುಪ್ರಸಾದ್ ಹೆಗ್ಡೆ ದರಿಮಾರು ಇವರ ಅಧ್ಯಕ್ಷತೆಯಲ್ಲಿ ಈ ವರ್ಷದ ಗಣೇಶೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಹೆಗ್ಡೆ, ಪ್ರ.ಕಾರ್ಯದರ್ಶಿ ಯಶೋಧರ ಶೆಟ್ಟಿ, ಪ್ರಮುಖರಾದ ಸತೀಶ್ ರೈ ಬಾರ್ದಡ್ಕ, ತಿಮ್ಮಪ್ಪ ಪೂಜಾರಿ, ಪ್ರವೀಣ್ ಕುಮಾರ್ ಹೆಚ್.ಎಸ್, ಪ್ರಮೋದ್ ಕುಮಾರ್ ಜೈನ್, ರಂಜಿತ್ ಹೆಚ್.ಡಿ ,ವಿಶ್ವನಾಥ ಹೊಳ್ಳ, ರಾಜೇಂದ್ರ ಶೆಟ್ಟಿ, ಹೆಚ್.ದೇಜಪ್ಪ ಪೂಜಾರಿ, ಜಗದೀಶ್ ರೈ ಹಾನಿಂಜ, ಯೋಗೀಶ್ ಕೊಂಗುಳ, ವಿಜಯ ಹೆಗ್ಡೆ ಬಳಂಜ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!