25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಸಂಘ-ಸಂಸ್ಥೆಗಳು

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕರೆ ಇದರ ಶಾಖೆಯನ್ನು ಧರ್ಮಸ್ಥಳದಲ್ಲಿ ತೆರೆಯಲು ಸ್ಥಳವಕಾಶ ಕಲ್ಪಿಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಸೊಸೈಟಿಯ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕೊರ್ಯರ್, ಉಪಾಧ್ಯಕ್ಷ ಜಯಂತ್ ಶೆಟ್ಟಿ ಕುಂಟಿನಿ, ನಿರ್ದೆಶಕರುಗಳಾದ ಎಂ.ಜಿ. ಶೆಟ್ಟಿ ಉಜಿರೆ, ಪುಷ್ಪರಾಜ್ ಶೆಟ್ಟಿ, ಮಂಜುನಾಥ ರೈ, ರಘುರಾಮ ಶೆಟ್ಟಿ ಉಜಿರೆ, ಜಯರಾಮ ಭಂಡಾರಿ, ಧರ್ಮಸ್ಥಳ, ಕೃಷ್ಣ ರೈ, ವಿಜಯ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ, ಜಯರಾಮ ರೈ ಮುಂಡಾಡಿ, ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ನಿರ್ದೆಶಕ ಜಯರಾಮ ಶೆಟ್ಟಿ ಕೆಂಬರ್ಜೆ, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ಚಿತ್ರೇಶ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!