25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಸಂಘ-ಸಂಸ್ಥೆಗಳು

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕರೆ ಇದರ ಶಾಖೆಯನ್ನು ಧರ್ಮಸ್ಥಳದಲ್ಲಿ ತೆರೆಯಲು ಸ್ಥಳವಕಾಶ ಕಲ್ಪಿಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಸೊಸೈಟಿಯ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕೊರ್ಯರ್, ಉಪಾಧ್ಯಕ್ಷ ಜಯಂತ್ ಶೆಟ್ಟಿ ಕುಂಟಿನಿ, ನಿರ್ದೆಶಕರುಗಳಾದ ಎಂ.ಜಿ. ಶೆಟ್ಟಿ ಉಜಿರೆ, ಪುಷ್ಪರಾಜ್ ಶೆಟ್ಟಿ, ಮಂಜುನಾಥ ರೈ, ರಘುರಾಮ ಶೆಟ್ಟಿ ಉಜಿರೆ, ಜಯರಾಮ ಭಂಡಾರಿ, ಧರ್ಮಸ್ಥಳ, ಕೃಷ್ಣ ರೈ, ವಿಜಯ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ, ಜಯರಾಮ ರೈ ಮುಂಡಾಡಿ, ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ನಿರ್ದೆಶಕ ಜಯರಾಮ ಶೆಟ್ಟಿ ಕೆಂಬರ್ಜೆ, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ಚಿತ್ರೇಶ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!