25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

ವೇಣೂರು : ಇತ್ತೀಚೆಗೆ ನಿಧನರಾದ ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆಯು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.3ರಂದು ನಡೆಯಿತು.

ಈ ವೇಳೆ ಶಾಸಕ ಹರೀಶ್ ಪೂಂಜರು ನುಡಿನಮನ ಸಲ್ಲಿಸಿದರು. ನಂತರ ದಿ| ಕಮಲ ಬಂಗೇರರ ಸ್ಮರಣಾರ್ಥವಾಗಿ ಮಕ್ಕಳು ರೂ.12,22000 ದೇಣಿಗೆಯನ್ನು ದೇವಸ್ಥಾನದ ಜೀರ್ಣೋದ್ಧಾರಕ್ಕೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ್ ಶೆಟ್ಟಿ, ಅಶೋಕ್, ನಾರಾಯಣ ಭಟ್, ಜಯ ಸಾಲ್ಯಾನ್, ಜಾನಕಿ, ಪುರುಷೋತ್ತಮ ಹಾಗೂ ಜೀರ್ಣೋದ್ಧಾರ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya
error: Content is protected !!