22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

ಸಿದ್ದಕಟ್ಟೆ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಸಿದ್ದಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ, ಕಾಮಧೇನು ನಿಲಯ ಆಯ್ಕೆಯಾದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿರುವ ಇವರು ರೋಟರಿ ಕ್ಲಬ್ ಲೊರೊಟ್ಟೊ ಹಿಲ್ಸ್ ಬಂಟ್ವಾಳ ಇದರ ಡೈರೆಕ್ಟರ್ ಆಗಿ, ಪೂಂಜ ಪಂಚದುರ್ಗಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ ಜೊತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya
error: Content is protected !!