23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನವರದಿ

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

ಉಜಿರೆ: ಹಿರಿಯ ಯಕ್ಷಗಾನ ಕಲಾವಿದರು, ನಿವೃತ್ತ ದೈಹಿಕ ಶಿಕ್ಷಕರಾಗಿ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹಕರಾಗಿದ್ದ, ಧರ್ಮಸ್ಥಳ ಚಿಕ್ಕಮೇಳದ ಮೇಲುಸ್ತುವಾರಿಗಳಾಗಿದ್ದ ಎಸ್. ಬಿ. ನರೇಂದ್ರ ಕುಮಾರ್ (83ವ) ಆ.4ರಂದು ನಿಧನರಾಗಿದ್ದಾರೆ.

ಅಸೌಖ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಮಕ್ಕಳಾದ ಯಕ್ಷಗಾನ ಕಲಾವಿದ, ಪ್ರಾಧ್ಯಾಪಕ ಶೃತ ಕೀರ್ತಿರಾಜ, ಉದ್ಯಮಿ ಸಿದ್ಧಾಂತ ಕೀರ್ತಿರಾಜ ಮತ್ತು ಪುತ್ರಿ ಸುಪ್ರಿತಾ ರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಾಳೆ ಬೆಳಗ್ಗೆ 9ಗಂಟೆಗೆ ಗುರುವಾಯನಕೆರೆ ಬಸದಿಯಲ್ಲಿ ನಡೆಯಲಿದೆ.

Related posts

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya
error: Content is protected !!