26.9 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನವರದಿ

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

ಉಜಿರೆ: ಹಿರಿಯ ಯಕ್ಷಗಾನ ಕಲಾವಿದರು, ನಿವೃತ್ತ ದೈಹಿಕ ಶಿಕ್ಷಕರಾಗಿ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹಕರಾಗಿದ್ದ, ಧರ್ಮಸ್ಥಳ ಚಿಕ್ಕಮೇಳದ ಮೇಲುಸ್ತುವಾರಿಗಳಾಗಿದ್ದ ಎಸ್. ಬಿ. ನರೇಂದ್ರ ಕುಮಾರ್ (83ವ) ಆ.4ರಂದು ನಿಧನರಾಗಿದ್ದಾರೆ.

ಅಸೌಖ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಮಕ್ಕಳಾದ ಯಕ್ಷಗಾನ ಕಲಾವಿದ, ಪ್ರಾಧ್ಯಾಪಕ ಶೃತ ಕೀರ್ತಿರಾಜ, ಉದ್ಯಮಿ ಸಿದ್ಧಾಂತ ಕೀರ್ತಿರಾಜ ಮತ್ತು ಪುತ್ರಿ ಸುಪ್ರಿತಾ ರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಾಳೆ ಬೆಳಗ್ಗೆ 9ಗಂಟೆಗೆ ಗುರುವಾಯನಕೆರೆ ಬಸದಿಯಲ್ಲಿ ನಡೆಯಲಿದೆ.

Related posts

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya
error: Content is protected !!