23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

ಬೆಳ್ತಂಗಡಿ: ಕ್ರೀಡಾ ಸಚಿವಾಲಯ ಯುಎಇ ಏಷ್ಯನ್ ಯೋಗಸನ್ ಕ್ರೀಡಾ ಒಕ್ಕೂಟ ಇದರ ಸಹಯೋಗದಲ್ಲಿ 6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ – 2025, ಆ. 08 ರಿಂದ ಆ. 13 ರವರೆಗೆ ಜಾಯೆದ್ ಕ್ರೀಡಾ ಸಂಕೀರ್ಣ, ಫುಜೈರಾ, ಯುಎಇ ಸಭಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಹಾಗೂ ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟ ಭಾರತ ಇದರ ಅಧ್ಯಕ್ಷ ಡಾ. ಐ. ಶಶಿಕಾಂತ್ ಜೈನ್ ಇವರನ್ನು ಆಹ್ವಾನಿಸಿರುತ್ತಾರೆ ಹಾಗೂ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya
error: Content is protected !!