23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

ಮೂಡಬಿದ್ರೆ: ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಮೂಡಬಿದ್ರಿ, ಇದರ 2025-26 ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ ವೇಣೂರು, ಪ್ರ.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ,ಉಪಾಧ್ಯಕ್ಷರಾಗಿ ರತ್ನಾಕರ ಎಂ, ಸುಶಾಂತ್ ಜಿ ಹೆಗ್ಡೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ನಿರ್ದೇಶಕರಾಗಿ ಉಮೇಶ್ ವಿ ಹೆಗ್ಡೆ ಸಮೃದ್ಧಿ ಹೌಸ್, ಸುಂದರ ಹೆಗ್ಡೆ ಸೌರಸೌಧ, ಮೂಡುಕೋಡಿ, ದಯಾನಂದ ಹೆಗ್ಡೆ ಕೊಜಂಬೆ, ಕಾಶಿಪಟ್ಣ, ರಾಘವ ಹೆಗ್ಡೆ ,ಹೆಗ್ಡೆ ಮನೆ, ಮಾರ್ಪಡಿ, ಸುಕೇಶ್ ಎಸ್ ಹೆಗ್ಡೆ ಕುಂಜೆಕ್ಯಾರು ಮನೆ, ಕಡ್ತಲ, ಹರೀಶ್ ಹೆಗ್ಡೆ ದೇವಗಿರಿ ಮನೆ, ಮರೋಡಿ ಆಯ್ಕೆಯಾದರು.

ಕೆ. ನವೀನ ಚಂದ್ರ ಹೆಗ್ಡೆ ಕಾರ್ಕಳ ಚುನಾವನಾಧಿಕಾರಿಯಾಗಿ ಆಯ್ಕೆ ಪ್ರಕ್ರೀಯೆ ನಡೆಸಿದರು.

Related posts

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya
error: Content is protected !!