25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಾಲಾಡಿ :ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಭಜನಾ ಮಂದಿರದ ಗೌರವಾಧ್ಯಕ್ಷ ರಾಧಾಕೃಷ್ಣ ಅಂಬೆಟ್ಟು ಮತ್ತು ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಲೀಲಾವತಿ ವಸಂತ ಪೂಜಾರಿ ಮೂಡಳಿಕೆ, ಅಧ್ಯಕ್ಷ ಸುದೀಪ್ ಕುಲಾಲ್ ಭಂಡಾರದ ಕೊಟ್ಯ ಸಬರಬೈಲು ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪ್ರಭು ಪಣಕಜೆ, ಕೋಶಾಧಿಕಾರಿ ಮನೋಜ್ ಕೋಟ್ಯಾನ್, ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರಾದ ಶ್ರೀಮತಿ ಅಶ್ವಿನಿ ನಾಯಕ್, ಉದಯ ಪ್ರಸಾದ್ ಕುಲಾಲ್, ಪದ್ಮನಾಭ ಕುಲಾಲ್, ಶ್ರೀಧರ ಕುಲಾಲ್, ಪ್ರವೀಣ್ ಕುಮಾರ್, ದಿನೇಶ್ ಕುಲಾಲ್, ವಿಕಾಸ್, ಅಭಿಲಾಷ್ ಆಚಾರ್ಯ, ಭಜನಾ ತಂಡದ ಗುರುಗಳಾದ ಶ್ರೀ ಜನಾರ್ಧನ ಉಜಿರೆ ಹಾಗೂ ಭಜನಾ ಮಂಡಳಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!