July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

ಬೆಳ್ತಂಗಡಿ: ಬೆಂಗಳೂರು ಜೈ ತುಲುನಾಡ್ ಇದರ ಸಹಯೋಗದೊಂದಿಗೆ ತುಲುನಾಡ ಆಟಿ ಬೆಂಗಳೂರು ಮೂಲ್ಕಿ ಸುಂದ‌ರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆ. 3 ರಂದು ವಿಜೃಂಬಣೆಯಿಂದ ನಡೆಯಿತು.

ಈ ವೇಳೆ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಯುವ ನಾಯಕ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿಯಾಗಿ ಕಾರ್ಯಕ್ರಮದ ಯಶಸ್ವಿ ಗೆ ಸಂಪೂರ್ಣ ಸಹಕಾರ ನೀಡಿದರು.

Related posts

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!