23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

ಬೆಳ್ತಂಗಡಿ: ಬೆಂಗಳೂರು ಜೈ ತುಲುನಾಡ್ ಇದರ ಸಹಯೋಗದೊಂದಿಗೆ ತುಲುನಾಡ ಆಟಿ ಬೆಂಗಳೂರು ಮೂಲ್ಕಿ ಸುಂದ‌ರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆ. 3 ರಂದು ವಿಜೃಂಬಣೆಯಿಂದ ನಡೆಯಿತು.

ಈ ವೇಳೆ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಯುವ ನಾಯಕ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿಯಾಗಿ ಕಾರ್ಯಕ್ರಮದ ಯಶಸ್ವಿ ಗೆ ಸಂಪೂರ್ಣ ಸಹಕಾರ ನೀಡಿದರು.

Related posts

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya
error: Content is protected !!