July 23, 2026
ವರದಿ

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಬಿ.ಪದ್ಮನಾಭ ಸಾಲ್ಯಾನ್‌ ಪೋಸ್ಟರ್ ಬಿಡುಗಡೆ ಮಾಡಿದರು.ಬೆಸ್ಟ್‌ ಫೌಂಡೇಶನ್‌ ಅಧ್ಯಕ್ಷರಾದ ರಕ್ಷಿತ್‌ ಶಿವರಾಂ ಶುಭ ಹಾರೈಸಿದರು.

ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್‌, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾoಶುಪಾಲರಾದ ಸುರೇಶ್ ವಿಟ್ಲ,ಯುವನಿಧಿ ಯೋಜನೆಯ ಜಿಲ್ಲಾ ತರಬೇತುದಾರರಾದ ಶ್ರೀಮತಿ ಮಂಜೂಷಾ ಹಾಗೂ ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ನೇಮಿರಾಜ ಕಿಲ್ಲೂರು, ಸೌಮ್ಯ ಲಾಯಿಲ, ಮರಿಟಾ ಪಿಂಟೋ, ಶರೀಫ್‌ ಸಬರಬೈಲು, ಸತೀಶ್‌ ಹೆಗ್ಡೆ ವೇಣೂರು, ವಿಜಯ ಗೌಡ, ವಂದನಾ ಭಂಡಾರಿ, ವೀರಪ್ಪ ಮೊಯ್ಲಿ, ತಾಲೂಕು ಪಂಚಾಯತ್‌ ಅಧೀಕ್ಷಕರಾದ ಡಿ.ಪ್ರಶಾಂತ್‌ ಬಳಂಜ ಮತ್ತು ನೋಡೆಲ್‌ ಅಧಿಕಾರಿ ಹೆರಾಲ್ಡ್‌ ಸಿಕ್ವೇರಾ ಇವರು ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya
error: Content is protected !!