25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಶ್ರೀ ಸ್ಟಾರ್ ಮಹಿಳಾ ಮಂಡಲ ಇದರ ವತಿಯಿಂದ ಜರಗುವ 33ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಸಂಘದ ಸ್ಥಾಪಕ ಉಪಾಧ್ಯಕ್ಷ ಶಾಂತಿರಾಜ್ ಜೈನ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯುವಕ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಕ್ರೀಡಾ ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ ಸಿರಿಮಜಲು, ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಗೀತಾ ಮುಗುಳಿ, ಜತೆ ಕಾರ್ಯದರ್ಶಿ ಶ್ರೀಮತಿ ಗೀತಾ ಗಣೇಶ್ ಶೆಟ್ಟಿ ಸಿರಿಮಜಲು, ಶ್ರೀಮತಿ ನಳಿನಿ ಗುಂಪಲಾಜೆ, ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya
error: Content is protected !!