25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

ಸಿದ್ದಕಟ್ಟೆ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಸಿದ್ದಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ, ಕಾಮಧೇನು ನಿಲಯ ಆಯ್ಕೆಯಾದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿರುವ ಇವರು ರೋಟರಿ ಕ್ಲಬ್ ಲೊರೊಟ್ಟೊ ಹಿಲ್ಸ್ ಬಂಟ್ವಾಳ ಇದರ ಡೈರೆಕ್ಟರ್ ಆಗಿ, ಪೂಂಜ ಪಂಚದುರ್ಗಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ ಜೊತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya
error: Content is protected !!