22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನವರದಿ

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

ಉಜಿರೆ: ಹಿರಿಯ ಯಕ್ಷಗಾನ ಕಲಾವಿದರು, ನಿವೃತ್ತ ದೈಹಿಕ ಶಿಕ್ಷಕರಾಗಿ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹಕರಾಗಿದ್ದ, ಧರ್ಮಸ್ಥಳ ಚಿಕ್ಕಮೇಳದ ಮೇಲುಸ್ತುವಾರಿಗಳಾಗಿದ್ದ ಎಸ್. ಬಿ. ನರೇಂದ್ರ ಕುಮಾರ್ (83ವ) ಆ.4ರಂದು ನಿಧನರಾಗಿದ್ದಾರೆ.

ಅಸೌಖ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಮಕ್ಕಳಾದ ಯಕ್ಷಗಾನ ಕಲಾವಿದ, ಪ್ರಾಧ್ಯಾಪಕ ಶೃತ ಕೀರ್ತಿರಾಜ, ಉದ್ಯಮಿ ಸಿದ್ಧಾಂತ ಕೀರ್ತಿರಾಜ ಮತ್ತು ಪುತ್ರಿ ಸುಪ್ರಿತಾ ರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಾಳೆ ಬೆಳಗ್ಗೆ 9ಗಂಟೆಗೆ ಗುರುವಾಯನಕೆರೆ ಬಸದಿಯಲ್ಲಿ ನಡೆಯಲಿದೆ.

Related posts

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya
error: Content is protected !!