ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿಯ ಉದ್ಘಾಟನಾ ಸಮಾರಂಭ ಆ. 5 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ದರ್ಶಕ ಮಾಯಿಲ್ತೊಡಿ ಈಶ್ವರ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಸ್ವರ್ಣ ಏನ್ ಭಟ್, ಗಾನ ಭಾರತೀ ಇಳಂತಿಲ, ಇವರು ದೀಪೊಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಸಂಗೀತ ಶಿಕ್ಷಕಿ ಶ್ರೀಮತಿ ಅನುಷಾ , ಸೇವಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಹಾಗೂ ಸೇವಾ ಸಮಿತಿಯ ಸದಸ್ಯರು, ಪಿಟಿಎ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಸಹ ಶಿಕ್ಷಕ ಮಂಜು ಗಣೇಶ್ ಧನ್ಯವಾದವಿತ್ತರು. ಸಹ ಶಿಕ್ಷಕಿ ಶ್ರೀಮತಿ ದಿವ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya
error: Content is protected !!