32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ ಸಂಭ್ರಮವನ್ನು ಶಿಬರಾಜೆ ಪಾದೆಯ ಅಂಗನವಾಡಿ ಮಕ್ಕಳೊಂದಿಗೆ ಹಂಚಿಕೊಂಡು, ಅಲ್ಲಿಗೆ ಉಪಯುಕ್ತವಾಗುವಂತೆ ಹೊಸ ಪ್ಯಾನ್‌ ಕೊಡುಗೆಯಾಗಿ ನೀಡಿದ್ದಾರೆ.

ಈ ಮೂಲಕ ಅವರು ಸಮಾಜದಲ್ಲಿ ಸೇವಾಭಾವನೆ ಹಾಗೂ ಶೈಶವ ಶಿಕ್ಷಣದ ಪ್ರಾಮುಖ್ಯತೆಯನ್ನು ಅಭಿವ್ಯಕ್ತ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಅಂಗನವಾಡಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಈ ಮಾನವೀಯ ಹಾದಿಯನ್ನು ಪ್ರಶಂಸಿಸಿದರು. ಈ ಕೊಡುಗೆ ಕಾರ್ಯಕ್ರಮವು ಇತರರಿಗೆ ಪ್ರೇರಣೆಯಾಗುತ್ತದೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!