23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

ಗೇರುಕಟ್ಟೆ : ಶ್ರೀ ಗಣೇಶೋತ್ಸವ ಸೇವಾ ಸಮಿತಿ ಗೇರುಕಟ್ಟೆ ಇದರ ಸಹಯೋಗದಲ್ಲಿ ಆ. 24 ರಂದು ಕಳಿಯ ಬದಿನಡೆ ಬಳಿಯ ಗದ್ದೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಅಧ್ಯಕ್ಷರಾಗಿ ನವೀನ್ ಗೌಡ ದೋಣಿಪಲ್ಕೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವ ಸಲಹೆರಾರರಾಗಿ ಭುವನೇಶ್ ಗೇರುಕಟ್ಟೆ, ಕಾರ್ಯದರ್ಶಿಯಾಗಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕೋಶಾಧಿಕಾರಿಯಾಗಿ ರಾಜೇಶ್ ಪೆಂರ್ಬುಡ, ಉಪಾಧ್ಯಕ್ಷರಾಗಿ ನಾಣ್ಯಪ್ಪ ಪೂಜಾರಿ ಕಲ್ಲಾಪು, ಶೇಖರ್ ನಾಯ್ಕ, ಜತೆಕಾರ್ಯದರ್ಶಿಯಾಗಿ ರತ್ನಾಕರ ಬಳ್ಳಿದಡ್ಡ, ಚಂದ್ರಪ್ರಕಾಶ್ ಕೊರಂಜ, ಸಂಚಾಲಕರಾಗಿ ಲೋಕಿತ್ ಬಳ್ಳಿದಡ್ಡ, ರವೀಂದ್ರ ಸಾಲ್ಯಾನ್ ಆಯ್ಕೆಯಾಗಿದ್ದಾರೆ

Related posts

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya
error: Content is protected !!