September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

ಗೇರುಕಟ್ಟೆ : ಶ್ರೀ ಗಣೇಶೋತ್ಸವ ಸೇವಾ ಸಮಿತಿ ಗೇರುಕಟ್ಟೆ ಇದರ ಸಹಯೋಗದಲ್ಲಿ ಆ. 24 ರಂದು ಕಳಿಯ ಬದಿನಡೆ ಬಳಿಯ ಗದ್ದೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಅಧ್ಯಕ್ಷರಾಗಿ ನವೀನ್ ಗೌಡ ದೋಣಿಪಲ್ಕೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವ ಸಲಹೆರಾರರಾಗಿ ಭುವನೇಶ್ ಗೇರುಕಟ್ಟೆ, ಕಾರ್ಯದರ್ಶಿಯಾಗಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕೋಶಾಧಿಕಾರಿಯಾಗಿ ರಾಜೇಶ್ ಪೆಂರ್ಬುಡ, ಉಪಾಧ್ಯಕ್ಷರಾಗಿ ನಾಣ್ಯಪ್ಪ ಪೂಜಾರಿ ಕಲ್ಲಾಪು, ಶೇಖರ್ ನಾಯ್ಕ, ಜತೆಕಾರ್ಯದರ್ಶಿಯಾಗಿ ರತ್ನಾಕರ ಬಳ್ಳಿದಡ್ಡ, ಚಂದ್ರಪ್ರಕಾಶ್ ಕೊರಂಜ, ಸಂಚಾಲಕರಾಗಿ ಲೋಕಿತ್ ಬಳ್ಳಿದಡ್ಡ, ರವೀಂದ್ರ ಸಾಲ್ಯಾನ್ ಆಯ್ಕೆಯಾಗಿದ್ದಾರೆ

Related posts

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya
error: Content is protected !!