30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು.

ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ, ಶಾಸಕರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಗೇರುಕಟ್ಟೆ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮುಂದುವರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸಂಘ-ಸಂಸ್ಥೆಗಳು ಹಾಗೂ ಊರಿನವರು ಪಕ್ಷಭೇದ ಮರೆತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು, ಪತ್ರಿಕಾ ಮಿತ್ರರು, ಊರಿನ ಪ್ರಮುಖರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಹಾಗೂ ಪ್ರೌಢಶಾಲಾ ಬೋಧಕ, ಬೋಧಕೇತರ ವೃಂದದವರು ಭಾಗವಹಿಸಿದರು.

Related posts

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya
error: Content is protected !!