22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

Related posts

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya
error: Content is protected !!