25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

Related posts

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya
error: Content is protected !!