ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು.31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್‌ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಸ್ಥಿಪಂಜರ ಪತ್ತೆಯಾದ ಕಳೇಬರಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ಕಳುಹಿಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 6 ನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗಾಗಿ ಎಸ್.ಐ.ಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.

Related posts

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya
error: Content is protected !!