July 23, 2026
ಗ್ರಾಮಾಂತರ ಸುದ್ದಿ

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

ನೆರಿಯ : ಇಂದು ಸುರಿದ ಭೀಕರ ಮಳೆಗೆ ದಿಢೀರ್ ಪ್ರವಾಹ ಬಂದ ಪರಿಣಾಮ ತೋಟತ್ತಾಡಿ, ದಡ್ಡು ಎಂಬಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ನೀರಲ್ಲಿ ಸಿಲುಕಿಕೊಂಡ ಕಾರನ್ನು ಸ್ಥಳೀಯರ ಸಹಕಾರದಿಂದ ಮೇಲೆತ್ತಲಾಯಿತು.

Related posts

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya
error: Content is protected !!