22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಇದರ ಸಾಮಾನ್ಯ ಸಭೆಯು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ದಿನೇಶ್ ಕೊಕ್ಕಡ ವಹಿಸಿದ್ದರು. ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್, ರಾಜ್ಯ ಜೊತೆ ಕಾರ್ಯದರ್ಶಿ ಸುರೇಶ್ ಪಿ. ಬಿ., ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ, ಪ್ರಮುಖರಾದ ರಘು ಧರ್ಮಸೇನ್, ಶೇಖರ್ ಕುಕ್ಕೇಡಿ, ಗೋಪಾಲಕೃಷ್ಣ ಕುಕ್ಕಳ, ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಗೌರವ ಸಲಹೆಗಾರರಾದ ಗೋಪಾಲಕೃಷ್ಣ ಕುಕ್ಕಳ ಸಭೆಯ ಉದ್ದೇಶಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಸಂಘಟನೆ ಬಲವರ್ಧನೆಗಾಗಿ ಹೊಸ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಯಿತು.
ಗೌರವಾಧ್ಯಕ್ಷರಾಗಿ ರಾಘವ ಕಲ್ಮಂಜ, ಅಧ್ಯಕ್ಷರಾಗಿ ದಿನೇಶ್ ಕೆ ಕೊಕ್ಕಡ, ಪ್ರಧಾನ ಕಾರ್ಯದರ್ಶಿಯಾಗಿ ಶೇಖರ್ ವಿ ಧರ್ಮಸ್ಥಳ‌, ಉಪಾಧ್ಯಕ್ಷರಾಗಿ ರಾಮ ಪಡಂಗಡಿ, ಅವಿನಾಶ್ ಕುರ್ಲೋಟ್ಟು, ಶ್ರೀನಿವಾಸ್ ಉಜಿರೆ, ಜಗನ್ನಾಥ್ ಕೊಯ್ಯೂರು, ಶ್ರೀಮತಿ ಯಮುನಾ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್ ಮಡಂತ್ಯಾರ್, ಚಂದ್ರಶೇಖರ್ ಮೂಡುಕೋಡಿ, ಉಮೇಶ್ ಮಡಂತ್ಯಾರು, ಕೋಶಾಧಿಕಾರಿಯಾಗಿ ಜಿನ್ನು ಕರಿಮಣೇಲು, ಸಂಘಟನಾ ಕಾರ್ಯದರ್ಶಿಯಾಗಿ ಕೊರಗಪ್ಪ ಕೊಯ್ಯೂರು, ಶಿವಾನಂದ ಪಡಂಗಡಿ, ಯತೀಶ್ ಧರ್ಮಸ್ಥಳ, ಅವಿನಾಶ್ ಕುರ್ತೋಡಿ, ವಿನಯ ಕುಮಾರ್ ಉಜಿರೆ, ಅಜಯ್ ನಾರಾವಿ, ಕಿರಣ್ ಅಳದಂಗಡಿ, ರಾಮ್ ಕುಮಾರ್ ಕರಂಬಾರು, ಆನಂದ ನೆಲ್ಲಿಂಗೇರಿ, ವಿಜಯ ಬಜಿರೆ, ಕೇಶವ ಅಳಕೆ, ಶ್ರೀನಿವಾಸ್ ಪಿ.ಎಸ್, ರಘು ಧರ್ಮಸ್ಥಳ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕುಮಾರಿ ಗೌರಿ‌ ‌, ಶರತ್ ಕೊಕ್ಕಡ, ಸುರೇಶ ಧರ್ಮಸ್ಥಳ, ಗೌರವ ಸಲಹೆಗಾರರಾಗಿ ಶೇಖರ್ ಕುಕ್ಕೇಡಿ, ಗೋಪಾಲಕೃಷ್ಣ ಕುಕ್ಕಳ, ಶ್ರೀ ಅಮ್ಮ ಕುಮಾರ್, ಚನ್ನಪ್ಪ ಕೊಲ್ಪದಬೈಲು, ಓಬಯ್ಯ ಆರಂಬೋಡಿ, ಬಾಬು ಬೆಳಾಲು, ವೇಣುಗೋಪಾಲ ಕರಂಬಾರ್, ಶಿವಪ್ಪ ಗರ್ಡಾಡಿ, ಬಾಬು ಉಜಿರೆ, ದಿನಕರ ಬಡಕೋಡಿ, ಸುರೇಶ್ ಹೊಕ್ಕಾಡಿ ಅವರು ಆಯ್ಕೆಯಾದರು.

Related posts

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya
error: Content is protected !!