July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿಯ ಸ್ಕ್ರೀನ್ ಪ್ರಿಂಟ್ ಮಾಲಕ, ಬೆಳ್ತಂಗಡಿ ಹಂಸ ಫರ್ನಿಚರ್ ಮಾಲಕ ಸತೀಶ್ ಆಚಾರ್ಯ ಅವರ ಸಹೋದರ ಬಿ.ಕೆ. ಹರಿಪ್ರಸಾದ್(58ವ) ರವರು ಆ.4 ರಂದು ತಡರಾತ್ರಿ ಹೃದಯಾಘಾತದಿಂದ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ತಡರಾತ್ರಿ ತೀವ್ರ ತರಹದ ಹೃದಯಬೇನೆ ಕಾಡತೊಡಗಿದಾಗ ಮನೆಯವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಎಲ್ಲರೊಂದಿಗೆ ಸ್ನೇಹಜೀವಿಯಾಗಿ ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಮೃತರು ಪತ್ನಿ ಉಷಾ, ಇಬ್ಬರು ಮಕ್ಕಳಾದ ಹರ್ಷಿತ್, ತೇಜಸ್ ರವರನ್ನು ಅಗಲಿದ್ದಾರೆ.

Related posts

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!