25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಆ.2ರಂದು ಪೂರ್ವಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೋ ಅವರು ವಹಿಸಿದ್ದರು. ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ, ಹಾಗೂ, ಶಿಕ್ಷಕಿ ಗ್ರೇಸಿ ಸಾಲ್ದಾನ ಅವರು ಉಪಸ್ಥಿತರಿದ್ದರು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .

ಕಾರ್ಯಕ್ರಮದಲ್ಲಿ ಮಕ್ಕಳ ಪಠ್ಯ – ಪಠ್ಯೇತರ ಚಟುವಟಿಕೆಗಳ ಬಗ್ಗೆ ತರಗತಿಯ ಶಿಕ್ಷಕಿಯರಾದಂತಹ ಗೀತಾ, ವಿನ್ನಿ ಹಾಗೂ ಅಕ್ಷತರವರು ವಿವರಿಸಿದರು. ಹಾಗೆ ಶಾಲಾ ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊರವರು ಪೋಷಕರಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಹಾಗೂ ಪೋಷಕರು ಮಾಡಬೇಕಾದ ಕೆಲವು ಜವಾಬ್ದಾರಿಗಳನ್ನು ತಿಳಿಸಿಕೊಟ್ಟರು.

ಪೋಷಕರ ಅನಿಸಿಕೆ ಸಲಹೆ ಸೂಚನೆಯನ್ನು ಕೇಳಲಾಯಿತು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ಗ್ರೇಸಿ ಸಲ್ದಾನ ವಂದಿಸಿದರು. ಶಿಕ್ಷಕಿ ಪ್ರಣಿತಾ ಡಿಸೋಜ ಸಹಕರಿಸಿದರು.

Related posts

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya
error: Content is protected !!