September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಆ.2ರಂದು ಪೂರ್ವಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೋ ಅವರು ವಹಿಸಿದ್ದರು. ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ, ಹಾಗೂ, ಶಿಕ್ಷಕಿ ಗ್ರೇಸಿ ಸಾಲ್ದಾನ ಅವರು ಉಪಸ್ಥಿತರಿದ್ದರು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .

ಕಾರ್ಯಕ್ರಮದಲ್ಲಿ ಮಕ್ಕಳ ಪಠ್ಯ – ಪಠ್ಯೇತರ ಚಟುವಟಿಕೆಗಳ ಬಗ್ಗೆ ತರಗತಿಯ ಶಿಕ್ಷಕಿಯರಾದಂತಹ ಗೀತಾ, ವಿನ್ನಿ ಹಾಗೂ ಅಕ್ಷತರವರು ವಿವರಿಸಿದರು. ಹಾಗೆ ಶಾಲಾ ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊರವರು ಪೋಷಕರಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಹಾಗೂ ಪೋಷಕರು ಮಾಡಬೇಕಾದ ಕೆಲವು ಜವಾಬ್ದಾರಿಗಳನ್ನು ತಿಳಿಸಿಕೊಟ್ಟರು.

ಪೋಷಕರ ಅನಿಸಿಕೆ ಸಲಹೆ ಸೂಚನೆಯನ್ನು ಕೇಳಲಾಯಿತು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ಗ್ರೇಸಿ ಸಲ್ದಾನ ವಂದಿಸಿದರು. ಶಿಕ್ಷಕಿ ಪ್ರಣಿತಾ ಡಿಸೋಜ ಸಹಕರಿಸಿದರು.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya
error: Content is protected !!